|
|
|||||||||||||||||
![]() |
ಪ್ರೇಕ್ಷಣೀಯ ಸ್ಥಳಗಳು |
![]() |
|||||||||||||||
|
|||||||||||||||||
|
ಮುಂದೆ ಬೋಡಿ ಮಲ್ಲಪ್ಪನಾಯಕನು ಕಾಶಿಯಿಂದ “ಬೋಡಿಲಿಂಗವನ್ನು ರಾಮೇಶ್ವರದಿಂದ ಮತ್ತೊಂದು ಲಿಂಗವನ್ನು ತೆಗೆದುಕೊಂಡು ಬಂದು ರಾಮದುರ್ಗದಲ್ಲಿ ಪ್ರತಿಷ್ಟಾಪಿಸಿದನು. ನಾಯಕನಹಟ್ಟಿಯ ದಕ್ಷಿಣಕ್ಕಿರುವ ಈ ಗುಡ್ಡ ಕೋಟೆ ಕಟ್ಟಲು ಪ್ರಶಸ್ತ ಸ್ಥಳ ಎನಿಸಿದ್ದರಿಂದ ಅದನ್ನು “ರಾಮದುರ್ಗ” ಎಂದು ಕರೆದನು. ಇದಲ್ಲದೇ ಈ ನಾಯಕನು ಏಳು ಕೆರೆ ಮತ್ತು ಒಂಭತ್ತು ಗ್ರಾಮಗಳನ್ನು ಕಟ್ಟಿಸಿದನು. ಆನೆಗೊಂದಿ ರಾಯರು ಕೊಟ್ಟ “ಭೀಮ” ಎಂಬ ಬಿರುದು ಸದಾಕಾಲ ಉಳಿಯುವಂತೆ ಅವನು ಕಟ್ಟಿಸಿದ ಕೆರೆಯಲ್ಲಿ ಒಂದಕ್ಕೆ “ಭೀಮನಕೆರೆ” ಎಂದು ಹೆಸರಿಟ್ಟನು. (ಆಧಾರ: “ಹರಿತಿ ಸಿರಿ” – ಲಕ್ಷ್ಮಣ್ ತೆಲಗಾವಿ) |
||||||||||||||||
|
© 2008 www.chitharadurga.com. Best fit for 1024 X 768 Resolution. Created by Raghavendra.R & Bharatkumar.B.V. |
|||||||||||||||||